Powered By Blogger

Sunday 18 September 2011

NRI Secular Voice: Gujarat Secular activists and 2002 riot victims ar...

NRI Secular Voice: Gujarat Secular activists and 2002 riot victims ar...: From The Hindu Social activist and dancer Mallika Sarabhai being detained along with some Gujarat riot victims in Ahmedabad ahead of ...

ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಪ್ರಧಾನ ಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ ಮಾಯಾವತಿ


ಲಕ್ನೋ ( ಉತ್ತರ ಪ್ರದೇಶ ) : ದೇಶದ ಪ್ರಮುಖ ಅಲ್ಪ ಸಂಖ್ಯಾತ ಸಮುದಾಯವಾದ ಮುಸ್ಲಿಂ ಜನಾಂಗಕ್ಕೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕುಮಾರಿ ಮಾಯಾವತಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸ್ವಾತಂತ್ರ್ಯ ಬಂದು ಅರವತ್ತನಾಲ್ಕು ವರ್ಷಗಳು ಕಳೆದಿದ್ದರೂ ಈ ಸಮುದಾಯ ಇನ್ನೂ ಹಲವು ಕ್ಷೇತ್ರಗಳಲ್ಲಿ ಪ್ರಗತಿಯನ್ನೇ ಕಂಡಿಲ್ಲ. ಈ ಸಮುದಾಯದ ಅಭಿವೃದ್ಧಿಗೆ ಮೀಸಲಾತಿ ನೀಡುವುದೊಂದೇ ಸೂಕ್ತ ಪರಿಹಾರವಾಗಿದ್ದು ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಯುಪಿಎ ಸರ್ಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.